ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 2012ರ ಏಪ್ರಿಲ್ 12ರಂದೇ ಅಂದಿನ ಸಿಎಂ ಸದಾನಂದಗೌಡರೇ ಈ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ಸಿಐಡಿಗೆ ಆದೇಶಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.