ಪರಿಶಿಷ್ಟ ಸಮುದಾಯದ ಜನರಿಗೆ ಅನುಕೂಲ ಮಾಡಿಕೊಡುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯ ಕೇಳಿಬಂದಿದೆ.