ಬೆಂಗಳೂರು : ಮಣ್ಣಿನ ಫಲವತ್ತತೆಯನ್ನು ಸಂರಕ್ಷಿಸುವಂತೆ 26 ದೇಶಗಳಲ್ಲಿ ಮಣ್ಣು ಉಳಿಸಿ ಅಭಿಯಾನ ಕೈಗೊಂಡು ಈಶಾ ಪ್ರತಿಷ್ಠಾನದ ಸಂಸ್ಥಾಪಕ ಸದ್ಗುರು ಭಾನುವಾರ ಗುಜರಾತ್ನ ಜಾಮ್ ನಗರದ ಮೂಲಕ ಭಾರತಕ್ಕೆ ವಾಪಸಾಗಿದ್ದಾರೆ.