ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಗೆ ಕಂಡಿಶನ್ ಅಪ್ಲೈ ಆಗುತ್ತೆ ಎಂಬ ಜಿ ಪರಮೇಶ್ವರ್ ಹೇಳಿಕೆಗೆ ಕೇಸರಿಕಲಿಗಳಾದ ಮಾಜಿ ಸಚಿವ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರ್, ಶಾಸಕ ಮಹೇಶ್ ತೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.