ಚಿಕ್ಕಬಳ್ಳಾಪುರ : ನಿವೇಶನ ರಹಿತರು ಸರ್ಕಾರದ ಉಚಿತ ನಿವೇಶನ ಅಥವಾ ವಸತಿ ವ್ಯವಸ್ಥೆಯ ಸೌಲಭ್ಯ ಪಡೆಯಲು ಯಾವುದೇ ವ್ಯಕ್ತಿಗೆ ಒಂದು ನಯಾಪೈಸೆ ಲಂಚ ನೀಡಬಾರದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.