ಮುಂಬೈ : ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮನೆಯಲ್ಲಿ ದೀಪ ಬೆಳಗುವಂತೆ ದೇಶ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ ಹೇಳಿಕೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯ ಮಾಡಿದ್ದಾರೆ.