ಮುಂಬೈ : ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮನೆಯಲ್ಲಿ ದೀಪ ಬೆಳಗುವಂತೆ ದೇಶ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ ಹೇಳಿಕೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್, ಈ ಹಿಂದೆ ಜನತಾ ಕರ್ಪ್ಯೂ ದಿನ ಮೋದಿ ಚಪ್ಪಾಳೆ ತಟ್ಟಲು ಜನರಿಗೆ ಹೇಳಿದ್ದರು. ಆದರೆ ಜನರು ರಸ್ತೆಗಳಿದು ಡ್ರಮ್ ಗಳನ್ನು ಬಾರಿಸಿದ್ದರು. ಆದರೆ ಈಗ ದೀಪ ಬೆಳಗಿಸುವ ವೇಳೆ