ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು.