ಬೆಂಗಳೂರು : ಹುಣಸೂರು ಪ್ರತ್ಯೇಕ ಜಿಲ್ಲೆ ಆಗಬೇಕೆಂದು ಹೆಚ್.ವಿಶ್ವನಾಥ್ ಆಗ್ರಹಿಸಿದ್ದು, ಸಿಎಂ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.