ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರವಾದ ಗೋಕಾಕ್ ನಗರದಲ್ಲಿ ನಡೆದ ಭಾರೀ ಅವ್ಯವಹಾರದ ಬಗ್ಗೆ ಸತೀಶ್ ಜಾರಕಿಹೊಳಿ ಹಾಡಿನ ಮೂಲಕ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.