ಬೆಳಗಾವಿ ಕಾಂಗ್ರೆಸ್ನಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಕಾಂಗ್ರೆಸ್ ನಾಯಕಿ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧವೇ ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದ ಜಾರಕಿಹೊಳಿ, 100 ರೂ ಸೀರೆ ಹಂಚಿದರೆ ಮತ ಹಾಕಲ್ಲ. ನೀವು 100 ರೂ ಸೀರೆ ಹಂಚಿದರೆ ನಾನು 200 ರೂ. ಸೀರೆ ಹಂಚುತ್ತೇನೆ. ನನ್ನ ಬಳಿ ಎಲ್ಲವೂ ಇದೆ ಎಂದು ತಿರುಗೇಟು ನೀಡಿದ್ದಾರೆ. ಎಐಸಿಸಿ ಸದಸ್ಯನಾಗಿ ಆಯ್ಕೆಯಾದ