ತುಮಕೂರು : ರೈತರ ಸಾಲ ವಸೂಲಾಗದೆ ನಷ್ಟ ಅನುಭವಿಸುತ್ತಿರುವ ಕಾರಣದಿಂದ ಇದೀಗ ಜಿಲ್ಲೆಯ ಪಾವಗಡ ತಾಲೂಕಿನ ಅರಿಸಿಕೆರೆಯ ಶಾಖೆಯನ್ನು ಮುಚ್ಚಲು ಸ್ಟೇಟ್ ಬ್ಯಾಂಕ್ ಇಂಡಿಯಾ ಮುಂದಾಗಿದೆ. ಈ ಶಾಖೆಯಲ್ಲಿ ಸುಮಾರು 2 ಕೋಟಿ ರೂಪಾಯಿ ಸಾಲವನ್ನು ರೈತರಿಗೆ ನೀಡಿದೆ. ಆದರೆ ಇದೂವರೆಗೂ ರೈತರಿಂದ ಸಾಲ ವಸೂಲಿ ಆಗದ ಕಾರಣ ಅಧಿಕಾರಿಗಳು ಬ್ಯಾಂಕ್ ನಷ್ಟದಲ್ಲಿದೆ ಎಂದು ವರದಿ ನೀಡಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಆದರೆ ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು,