ತುಮಕೂರು : ರೈತರ ಸಾಲ ವಸೂಲಾಗದೆ ನಷ್ಟ ಅನುಭವಿಸುತ್ತಿರುವ ಕಾರಣದಿಂದ ಇದೀಗ ಜಿಲ್ಲೆಯ ಪಾವಗಡ ತಾಲೂಕಿನ ಅರಿಸಿಕೆರೆಯ ಶಾಖೆಯನ್ನು ಮುಚ್ಚಲು ಸ್ಟೇಟ್ ಬ್ಯಾಂಕ್ ಇಂಡಿಯಾ ಮುಂದಾಗಿದೆ.