ಬೆಂಗಳೂರು: ಎಲ್ ಇಡಿ ಬಲ್ಬ್ ಅಳವಡಿಕೆ ಸಂಬಂಧ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಕೆಜೆ ಜಾರ್ಜ್ ವಿರುದ್ಧ ದೂರು ದಾಖಲಾಗಿದೆ.