ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸುವ ಸಲುವಾಗಿ ಒಂದನೇ ತರಗತಿ ಓದುವ ಹೆಣ್ಣು ಮಕ್ಕಳಿಗೆ ಪ್ರತಿ ದಿನದ ಹಾಜರಾತಿಗೆ ನೀಡುವ ಎರಡು ರೂಪಾಯಿ ಪ್ರೋತ್ಸಾಹ ಧನದ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಸದಸ್ಯೆ ತಾರಾ ಅನುರಾಧ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ವರ್ಷಾಂತ್ಯದಲ್ಲಿ ಪ್ರೋತ್ಸಾಹಧನ ನೀಡುತ್ತಿದ್ದರಿಂದ ಪ್ರೋತ್ಸಾಹ ನೀಡಿದಂತೆ ಆಗುತ್ತಿಲ್ಲ ಎಂದು ಹೇಳಿದ್ದಾರೆ.2013-14ನೇ ಸಾಲಿನಲ್ಲಿ ಜಾರಿಗೆ