ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಜನರು ಆತಂಕದಲ್ಲಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜ.1ರಿಂದ ಶಾಲೆ ಆರಂಭಿಸುವುದು ಖಚಿತವೆಂದು ಹೇಳಿದ್ದಾರೆ.