ಬೆಂಗಳೂರು : ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.