ಉತ್ತರ ಕನ್ನಡ: ಕಡಲ ಅಬ್ಬರಕ್ಕೆ ಅಲೆಗಳು ಅಪ್ಪಳಿಸಿ ಕಡಲ ತೀರವನ್ನು ನೀರು ಆವರಿಸಿಕೊಂಡ ಘಟನೆಯೊಂದು ಉತ್ತರಕನ್ನಡ ಜಿಲ್ಲೆಯ ಕಾರಾವಾರದಲ್ಲಿ ನಡೆದಿದೆ.