ರಸ್ತೆ ಗುಂಡಿ ಮಿತಿ ಮೀರಿದ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದ್ದಾರೆ.ಈಗಾಗಲೇ ಮೇ ತಿಂಗಳಿನಿಂದ ಈವರೆಗೆ 20 ಸಾವಿರ ಗುಂಡಿಯನ್ನ ಮುಚ್ಚಲಾಗಿದೆ.