ಧಾರವಾಡ ಟು ಬೆಂಗಳೂರು ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರಿಸಲಿದೆ.ಈ ರೈಲಿಗೆ ಇಂದು ಭೋಪಾಲ್ನಿಂದ ಚಾಲನೆ ಸಿಗಲಿದೆ.ಇದು ಮೈಸೂರು- ಚೆನ್ನೈ ಬಳಿಕ 2ನೇ ಐಷಾರಾಮಿ ರೈಲಾಗಿದೆ.ರಾಜ್ಯಕ್ಕೆ ಎರಡನೇ ಐಷಾರಾಮಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಸಿಕ್ಕಂತಾಗಲಿದೆ. ಈಗಾಗಲೇ ಮೈಸೂರು-ಬೆಂಗಳೂರು- ಚೆನ್ನೈ ನಡುವೆ ಮೊದಲ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ.ವಂದೇಭಾರತ್ ಎಕ್ಸ್ಪ್ರೆಸ್ ರೈಲುಗಳು ಗಂಟೆಗೆ ಗರಿಷ್ಠ 180 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿವೆ. ಇದಲ್ಲದೆ ಅತ್ಯುತ್ತಮ