ಆನೇಕಲ್: ಬಡತನ ಮತ್ತು ತಿಳುವಳಿಕೆಯ ಕೊರತೆಯಿದ್ದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ವ್ಯಕ್ತಿಯೊಬ್ಬ ತನ್ನ ಮಗನ ಶವವನ್ನು ಸಾಗಿಸಿದ ಪರಿ ಕರುಣಾಜನಕವಾಗಿದೆ.