ಬೆಂಗಳೂರು: ಹಿರಿಯ ಪತ್ರಕರ್ತೆ, ಸಾಹಿತಿಯಾಗಿದ್ದ ಗೌರಿ ಲಂಕೇಶ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಹತ್ಯೆಗೈದ ಹೇಯ ಘಟನೆ ವರದಿಯಾಗಿದೆ.