ಪ್ರತ್ಯೇಕ ರಾಜ್ಯಕ್ಕಾಗಿ ಉತ್ತರ ಕರ್ನಾಟಕ ಬಂದ್ ಹಿನ್ನೆಲೆ ಗದಗ ಜಿಲ್ಲೆನಲ್ಲಿ ಕಳಸಾ-ಬಂಡೂರಿ ಹಾಗೂ ಮಲಪ್ರಭಾ ಜೋಡಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು.