ಅಖಂಡ ಕರ್ನಾಟಕದ ಪರಿಕಲ್ಪನೆ ಗೊತ್ತಿರದವರು ಪ್ರತ್ಯೇಕ ರಾಜ್ಯದ ಬಗ್ಗೆ ಕೇಳುತ್ತಿರುವುದು ಫೂಲಿಷ್ ಆರ್ಗ್ಯುಮೆಂಟ್ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.