ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಕೊಟ್ಟರೆ ನಮ್ಮ ತುಳುನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಬೇಕಾಗುತ್ತದೆ. ಹೀಗಂತ ಕೂಗು ಮತ್ತೆ ಕೇಳಿಬರಲಾರಂಭಿಸಿದೆ.