ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಕೊಟ್ಟರೆ ನಮ್ಮ ತುಳುನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಬೇಕಾಗುತ್ತದೆ. ಹೀಗಂತ ಕೂಗು ಮತ್ತೆ ಕೇಳಿಬರಲಾರಂಭಿಸಿದೆ. ಕರಾವಳಿ ಭಾಗದಲ್ಲೂ ಪ್ರತ್ಯೇಕ ರಾಜ್ಯದ ಕೂಗು ಆರಂಭವಾಗಿದೆ. ಉತ್ತರ ಕರ್ನಾನಟಕ್ಕೆ ಪ್ರತ್ಯೇಕ ರಾಜ್ಯ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಅವರಿಗೆ ಕೊಟ್ಟರೆ ನಮಗೂ ಪ್ರತ್ಯೇಕ ರಾಜ್ಯ ಬೇಕು ಎಂದು ಮಂಗಳೂರಿನಲ್ಲಿ ನಮ್ಮ ತುಳುನಾಡು ಟ್ರಸ್ಟ್ ಒತ್ತಾಯ ಮಾಡಿದೆ.ಟ್ರಸ್ಟ್ ನ ಸದಸ್ಯರು