ಸೆಪ್ಟೆಂಬರ್ 1ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಹುತೇಕ ಮುಹೂರ್ತ ಫಿಕ್ಸ್ ಆಗಿದೆ. ಎಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪುರ್ ಮತ್ತು ಕೆ. ಷಡಕ್ಷರಿ ಅವರು ಸಂಪುಟ ಸೇರ್ಪಡೆ ಬಹುತೇಕ ಅಂತಿಮಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.