ರಾಮಾಯಣ ಕಾವ್ಯ ರಚನೆಯ ಹರಿಕಾರ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಮತ್ತು ತತ್ವವಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಕವಿಗಳ ಜಯಂತಿ ಆಚರಣೆಂಯು ಸಾರ್ಥಕವಾಗುತ್ತದೆ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.