ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಭ್ರಷ್ಟಾಚಾರದಿಂದ ಜನತೆ ಬೇಸತ್ತು ಹೋದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದಲ್ಲಿ ಹೊಸ ಪಕ್ಷವೊಂದನ್ನು ಸ್ಥಾಪನೆ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾರೆಡ್ಡಿ ಅವರು `ಕರ್ನಾಟಕ ಜನತಾ ರಂಗ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ. ಹಾಗೇ ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ಜನತಾ ರಂಗ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ