ಮಂಗಳೂರು : ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪರಾರಿಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ.