ಮಂಗಳೂರು : ಮಾಜಿ ಸಚಿವ ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಹಿನ್ನಲೆಯಲ್ಲಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡುತ್ತಿದ್ದಾರೆ.