ಒಪ್ಪಂದದ ಮೇರೆಗೆ ಸಂಚಾರ ಮಾಡುವ ಸಾರಿಗೆ ನಿಗಮದ ಬಸ್ ಗಳ ದರ ಏರಿಕೆಯಾಗಲಿದೆ.ದರ ಪರಿಷ್ಕರಣೆ ಆದೇಶ ಕೆಎಸ್ಆರ್ಟಿಸಿ ಹೊರಡಿಸಿದೆ.ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್ ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಸದ್ಯ ದರ ಪರಿಷ್ಕರಣೆ ನಿಗಮ ಮಾಡಿದೆ. ಹೊಸ ಆದೇಶದ ಪ್ರಕಾರ ಮೈಸೂರು ವ್ಯಾಪ್ತಿಯಲ್ಲಿ ಗಂಟೆ ಆಧಾರದಲ್ಲಿ ವಾಹನಗಳನ್ನ ಒದಗಿಸುವ ವ್ಯವಸ್ಥೆಯನ್ನ ನಿಗಮ ಕೈ ಬಿಟ್ಟಿದೆ.ಕರ್ನಾಟಕ ಸಾರಿಗೆ , ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ