ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಮೊದಲ ಸಾವಿನ ಪ್ರಕರಣ ಕಂಡುಬಂದಿರುವುದರಿಂದಾಗಿ ಇಂದು ನಡೆಯಬೇಕಿದ್ದ ಕಲಬುರಗಿಯ ಪ್ರಖ್ಯಾತ ಶರಣಬಸವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.