ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗಿನ ಮಾತುಕತೆಗಳ ಸಂದರ್ಭದಲ್ಲಿ ಆರೋಪ ಮುಕ್ತರಾಗುವವರೆಗೂ ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ನನ್ನ ಸರ್ಕಾರಕ್ಕೆ ಕಪ್ಪು ಚುಕ್ಕೆ ಆಗುತ್ತದೆ. ಬೇಕಾದರೆ ಸ್ಥಾನ ಖಾಲಿ ಇಡೋಣ ಎಂದು ಬೊಮ್ಮಾಯಿ ಹೇಳಿದ್ದರು.