ಬಿಜೆಪಿ ಪಕ್ಷದಲ್ಲಿ ಒಕ್ಕಲಿಗ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಪ್ರಾಬಲ್ಯ ಉಳಿಸಿಕೊಳ್ಳಲು ಬೆಂಗಳೂರಿನ ಸಭೆಗಳಿಂದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ದೂರವಿಡಲಾಗಿದೆ ಎಂಬ ಅಸಮಾಧಾನವನ್ನು ರಾಷ್ಟ್ರೀಯ ನಾಯಕರಲ್ಲಿ ತೋಡಿಕೊಳ್ಳಲಾಗಿದೆ ಎನ್ನಲಾಗಿದೆ.ಇದು ಇಬ್ಬರ ನಡುವೆ ಶೀಥಲ ಸಮರಕ್ಕೆ ಕಾರಣವಾಗಿದೆ.