ಬೆಂಗಳೂರು : ಸಮಾಜದಲ್ಲಿ ಸಮಾನತೆ ಕೊಡುವುದು ಕಾಂಗ್ರೆಸ್ ಪಕ್ಷದ ನಿಲುವು. ನಮ್ಮ ಪಕ್ಷಕ್ಕೆ ಸೇರಿದವರು ನಮ್ಮ ಧ್ಯೇಯೋದ್ದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಯಾಕೆಂದರೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಆ ರೀತಿಯಾಗಿವೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದರು.