ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ನಿರಂತರ ಭೂ ಕುಸಿತ ಉಂಟಾಗುತ್ತಿದೆ. ಮಣ್ಣು ಹಾಗೂ ಕಲ್ಲು ಬಂಡೆ ತೆರವಿಗೆ ಸಮಯ ಬೇಕಾಗಿರುವ ಕಾರಣ ಆ. 25ರವರೆಗೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲು ತೀರ್ಮಾನಿಸಲಾಗಿದೆ.