ಉಡುಪಿ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳಿಗೆ ವಿಷಪ್ರಾಶನ ಮಾಡಲಾಗಿತ್ತೇ? ಮಠದಲ್ಲಿ ಸಿಕ್ಕ ಬಾಟಲಿಯೊಂದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. Morinzhi ಎಂಬ ಹೆಸರಿನ ಆರೋಗ್ಯ ವೃದ್ಧಿ ಪಾನೀಯದ ಬಾಟಲಿಯೊಂದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಾಟಲಿ ಹಿರಿಯಡ್ಕ ಬಳಿಯ ಶೀರೂರು ಮೂಲ ಮಠದಲ್ಲಿ ದೊರಕಿತ್ತು.ಇದು ಇಲ್ಲಿಗೆ ಬಂದಿದ್ದು ಹೇಗೆ ಇದನ್ನು ಸ್ವಾಮೀಜಿಗೆ ನೀಡಿದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಾಟಲಿಯಲ್ಲಿ