ಸುಮಾರು 3 ಕೆಜಿಯಷ್ಟು ಚಿನ್ನಾಭರಣವನ್ನು ಶೀರೂರು ಶ್ರೀಗಳು ಹೊಂದಿದ್ದರು. ಆದರೆ ಅವರ ನಿಧನದ ಬಳಿಕ ಅವುಗಳೆಲ್ಲವೂ ನಿಗೂಢವಾಗಿ ನಾಪತ್ತೆಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಆ ಚಿನ್ನಾಭರಣಗಳು ಯಾರ ಕೈಯಲ್ಲಿದೆ ಅನ್ನೋ ಪ್ರಶ್ನೆಯೂ ಎದುರಾಗಿದೆ. ಇದ್ರ ಹಿಂದೆ ರಮ್ಯಾ ಶೆಟ್ಟಿ ಕೈವಾಡದೆಯೇ ಅನ್ನೋ ಬಗ್ಗೆ ಕುತೂಹಲ ಮೂಡಿದೆ.ಶೀರೂರು ಶ್ರೀಗಳ ನಿಗೂಢ ಸಾವಾಗಿ ವಾರ ಕಳೆದರೂ ಯಾರೊಬ್ಬರ ಬಂಧನವಾಗಿಲ್ಲ. ಶೀರೂರು ಶ್ರೀಗಳ ಅನುಮಾನಸ್ಪದ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ಸುಳಿವುಗಳು