ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಜತೆ ಸಂಪರ್ಕ ಹೊಂದಿದ್ದರೆನ್ನಲಾದ ರಮ್ಯಾ ಶೆಟ್ಟಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಮೊದಲು ರಮ್ಯಾ ಶೆಟ್ಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ನಂತರ ಹೋಗಲು ಅನುಮತಿ ನೀಡಿದ್ದರು. ಆದರೆ ಇದೀಗ ಮತ್ತೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಬಳಿ ರಮ್ಯಾ ಶೆಟ್ಟಿ ಹಾಗೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ರಮ್ಯಾ ಶೆಟ್ಟಿ ಹಾಗೂ