ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರ ಕೈ ಸೇರಿದೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ಉಲ್ಲೇಖವಾಗಿಲ್ಲ.ಮರಣೋತ್ತರ ಪರೀಕ್ಷೆಯ 8 ಪುಟಗಳ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಈಗಿನ ವರದಿಯಲ್ಲಿ ಶ್ರೀಗಳಿಗೆ ಸಂಬಂಧಿಸಿದ ಮಾಹಿತಿ, ಎಲ್ಲೆಲ್ಲಿ ರಕ್ತಸ್ರಾವವಾಗಿತ್ತು, ಆರೋಗ್ಯ ಸ್ಥಿತಿ ಹೇಗಿತ್ತು ಎಂಬಿತ್ಯಾದಿ ವಿವರಗಳಿವೆ.ಆದರೆ ಸಾವಿಗೆ ವಿಷಪ್ರಾಷನವೇ ಕಾರಣವೋ ಎಂಬುದು ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕೈ ಸೇರಿದ ಬಳಿಕ