ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರ ಕೈ ಸೇರಿದೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ಉಲ್ಲೇಖವಾಗಿಲ್ಲ.