ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ್ದಾರೆ.