ಹಾಸನ : ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿ ಮೋದಿ ಅವರು ರೈತರಿಗೆ 2000 ರೂ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ರೈತರ ಬಗ್ಗೆ ಕಾಳಜಿ ಬಂದಿದೆ ಎಂದು ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ವ್ಯಂಗ್ಯವಾಡಿದ್ದಾರೆ. ಫೆ 1 ರಂದು ಮಂಡನೆಯಾದ ಮಧ್ಯಂತರ ಬಜೆಟ್ ನಲ್ಲಿ 5 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ಪ್ರತಿ ರೈತರಿಗೆ ವಾರ್ಷಿಕ 6000ರೂ ನೀಡಲಾಗುವುದು. ಪ್ರತಿ 4 ತಿಂಗಳಿಗೊಮ್ಮೆ