ರಾಯಚೂರು : ಮೋದಿ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿರುವ ರಾಯಚೂರು ನಗರ ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಆಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಈ ಹಿಂದೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಶಾಸಕರು ಮತ್ತೊಮ್ಮೆ ವಿವಾದಾತ್ಮಕ ಮಾತುಗಳ ಮೂಲಕ ಸುದ್ದಿಯಲ್ಲಿದ್ದಾರೆ. ಈಗ ಪ್ರಧಾನಿ ಮೋದಿ, ಶ್ರೀರಾಮುಲು ಬಗ್ಗೆ ಆಡಿರುವ ಮಾತುಗಳು ವೈರಲ್ ಆಗಿವೆ. ನಾನೇ ಮೋದಿ ನಾನೇ ದೇವರು. ಯಾವ ಮೋದಿ ಇಲ್ಲಾ ಪಾದಿ