ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ರಕ್ಷಿಸಲು ಅಧಿಕಾರಿಗಳನ್ನು ಬಲಿಗೊಡಲಾಗುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.ಉಶಾಸಕರ ಪುತ್ರನನ್ನು ರಕ್ಷಿಸಲು ವವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ. ಇದಕ್ಕಾಗಿ ಕೆಲವು ಪ್ರಾಮಾಣಿಕ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದಕ್ಕೆ ಹ್ಯಾರಿಸ್ ಕುಮ್ಮಕ್ಕು ಇದೆ ಎಂದಿದ್ದಾರೆ.ಅಷ್ಟೇ ಅಲ್ಲದೆ ಇದಕ್ಕೆಲ್ಲಾ ಗೃಹ ಸಚಿವರು, ಅವರ ಸಲಹೆಗಾರ ಕೆಂಪಯ್ಯ ಒತ್ತಡ