ಸಂಕೇಶ್ವರ್: ಯಥಾ ರಾಜಾ ತಥಾ ಪ್ರಜಾ ಎನ್ನುವಂತಹ ಸ್ಥಿತಿ ಸಿಎಂ ಸಿದ್ದರಾಮಯ್ಯ ಅವರದ್ದಾಗಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.