ಮುಂಬೈ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ದಕ್ಷಿಣ ಮುಂಬೈನ ನಾಗಪಾಡದಲ್ಲಿ ನಡೆದ ರಾಲಿಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅವರ ಮೇಲೆ ಅಪರಿಚಿತರೊಬ್ಬರು ಬೂಟು ಎಸೆದಿದ್ದಾರೆ.