ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ. ಅದಕ್ಕೆ ನನ್ನ ಬೆಂಬಲ ಇದೆ. ಹೀಗಂತ ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ.ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ. ಅದಕ್ಕೆ ನನ್ನ ಬೆಂಬಲ ಇದೆ ಎಂದಿದ್ದಾರೆ. ಬೆಳಗಾವಿಯ ಕೇಂದ್ರ ಸಚಿವ ಸುರೇಶ್