ಬೆಂಗಳೂರು: ಲೋಕಾಯುಕ್ತರ ಮೇಲೆ ಚೂರಿ ಇರಿತ ಘಟನೆಯಾದ ಮೇಲೆ ರಾಜ್ಯ ಸರ್ಕಾರದ ಮೇಲೆ ವಿಪಕ್ಷಗಳ ಟೀಕೆ ಹೆಚ್ಚಾಗಿದೆ. ಬಿಜೆಪಿಯ ಕೆಲ ನಾಯಕರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯಾಗಬೇಕು ಎಂದಿದ್ದಾರೆ.